Jayanagar 5th Block – New Xpress News https://newxpressnews.com The Latest News Thu, 06 Mar 2025 16:33:31 +0000 en-US hourly 1 https://wordpress.org/?v=6.7.2 https://newxpressnews.com/wp-content/uploads/2022/09/cropped-Siteicon-32x32.png Jayanagar 5th Block – New Xpress News https://newxpressnews.com 32 32 ಶ್ರೀ ರಾಘವೇಂದ್ರತೀರ್ಥ ಗುರುಸಾರ್ವಭೌಮರ 430ನೇ ಜನ್ಮದಿನೋತ್ಸವ “ಲಕ್ಷ ಪುಷ್ಪಾರ್ಚನೆ” https://newxpressnews.com/%e0%b2%b6%e0%b3%8d%e0%b2%b0%e0%b3%80-%e0%b2%b0%e0%b2%be%e0%b2%98%e0%b2%b5%e0%b3%87%e0%b2%82%e0%b2%a6%e0%b3%8d%e0%b2%b0%e0%b2%a4%e0%b3%80%e0%b2%b0%e0%b3%8d%e0%b2%a5-%e0%b2%97%e0%b3%81%e0%b2%b0%e0%b3%81/ https://newxpressnews.com/%e0%b2%b6%e0%b3%8d%e0%b2%b0%e0%b3%80-%e0%b2%b0%e0%b2%be%e0%b2%98%e0%b2%b5%e0%b3%87%e0%b2%82%e0%b2%a6%e0%b3%8d%e0%b2%b0%e0%b2%a4%e0%b3%80%e0%b2%b0%e0%b3%8d%e0%b2%a5-%e0%b2%97%e0%b3%81%e0%b2%b0%e0%b3%81/#respond Thu, 06 Mar 2025 16:33:30 +0000 https://newxpressnews.com/?p=2310 ಬೆಂಗಳೂರು: ಜಯನಗರ 5ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್. ಕೆ. ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳವರ ವರ್ಧಂತಿ ಉತ್ಸವದ (ಜನ್ಮದಿನೋತ್ಸವ) ಅಂಗವಾಗಿ ಶ್ರೀ ಗುರುರಾಯರ ಬೃಂದಾವನಕ್ಕೆ ಫಲ ಪಂಚಾಮೃತ ಅಭಿಷೇಕ ಮತ್ತು ವಿಶೇಷವಾಗಿ “ಲಕ್ಷ ಪುಷ್ಪಾರ್ಚನೆ”ಯನ್ನು ಅಷ್ಟೋತ್ತರ ಸಹಿತ ಪಾರಾಯಣದೊಂದಿಗೆ, ಮಠದ ಧರ್ಮಾಧಿಕಾರಿಗಳಾದ ಶ್ರೀ ಕೃಷ್ಣ ಗುಂಡಾಚಾರ್ಯರು ಮತ್ತು ಅರ್ಚಕರಾದ ರಾಮಚಂದ್ರಾಚಾರ್ಯ, ಕೃಷ್ಣಾಚಾರ್ಯ ವೃಂದದಿಂದ “ಪುಷ್ಪಾರ್ಚನೆ” ನೆರವೇರಿತು ಎಂದು ಶ್ರೀಮಠದ ಪುರೋಹಿತರಾದ ಶ್ರೀ ನಂದಕಿಶೋರಾಚಾರ್ಯರು ತಿಳಿಸಿದರು.

ತದನಂತರ ಡಾ|| ವೆಂಕಟನರಸಿಂಹಾಚಾರ್ಯರಿಂದ “ಶ್ರೀ ರಾಘವೇಂದ್ರ ವಿಜಯ” ಪ್ರವಚನದ ಮಂಗಳ ಕಾರ್ಯಕ್ರಮದೊಂದಿಗೆ ಸ್ವರ್ಣ ಸಿಂಹಾಸನದಲ್ಲಿ ಶ್ರೀ ಪ್ರಹ್ಲಾದರಾಜರ ಮೂರ್ತಿಯನ್ನು ಇರಿಸಿ ಶ್ರೀಮಠದಿಂದ ಗುರು ಪಾದಪೂಜೆ, ಕನಕಾಭಿಷೇಕ ಮತ್ತು ಮಹಾಮಂಗಳಾರತಿಯೊಂದಿಗೆ ಕಾರ್ಯಕ್ರಮವು ನೆರವೇರಿತು. ಸೇವಾ ಕರ್ತೃಗಳಿಗೆ ಮತ್ತು ಭಕ್ತರಿಗೆ ಸಂಕಲ್ಪವನ್ನು ಮಾಡಿಸಿ ಶೇಷವಸ್ತ್ರ ಶ್ರೀ ಗುರು ರಾಯರ ಪಾದುಕೆ, ಫಲ ಮಂತ್ರಾಕ್ಷತೆ ಪ್ರಸಾದ ರೂಪವಾಗಿ ಕೊಡಲಾಯಿತು. ಇದೇ ಸಂದರ್ಭದಲ್ಲಿ ರಾಯರ ಸನ್ನಿಧಿಗೆ ಆಗಮಿಸಿದ ಸುಮಾರು 20,000ಕ್ಕೂ ಮಿಗಿಲಾಗಿ ಭಕ್ತರಿಗೆ ವಿಶೇಷವಾಗಿ ಅನ್ನಸಂತರ್ಪಣೆಯ ಪ್ರಸಾದ ಕಾರ್ಯಕ್ರಮವು ಸ್ವಯಂಸೇವಕರ ಮತ್ತು ಸಿಬ್ಬಂದಿಗಳ ಸಹಕಾರದಿಂದ ಅಚ್ಚುಕಟ್ಟಾದ ವ್ಯವಸ್ಥೆಯೊಂದಿಗೆ ನೆರವೇರಿತು. ಸೇವಾ ಕರ್ತೃಗಳು, ಭಕ್ತರು, ಗಣ್ಯರು, ತೀರ್ಥ ಪ್ರಸಾದ ಫಲ ಮಂತ್ರಾಕ್ಷತೆಯನ್ನು ಸ್ವೀಕರಿಸಿ ಶ್ರೀಗುರು ರಾಘವೇಂದ್ರ ಸ್ವಾಮಿಗಳ ಅನುಗ್ರಹಕ್ಕೆ ಪಾತ್ರರಾದರು.

]]>
https://newxpressnews.com/%e0%b2%b6%e0%b3%8d%e0%b2%b0%e0%b3%80-%e0%b2%b0%e0%b2%be%e0%b2%98%e0%b2%b5%e0%b3%87%e0%b2%82%e0%b2%a6%e0%b3%8d%e0%b2%b0%e0%b2%a4%e0%b3%80%e0%b2%b0%e0%b3%8d%e0%b2%a5-%e0%b2%97%e0%b3%81%e0%b2%b0%e0%b3%81/feed/ 0
ಗುರುವಾರದ “ಗುರುಪುಷ್ಯ ಯೋಗ” ಪ್ರಯುಕ್ತ ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಅಭಿಷೇಕ ವಿಶೇಷ ಅಲಂಕಾರ https://newxpressnews.com/%e0%b2%97%e0%b3%81%e0%b2%b0%e0%b3%81%e0%b2%b5%e0%b2%be%e0%b2%b0%e0%b2%a6-%e0%b2%97%e0%b3%81%e0%b2%b0%e0%b3%81%e0%b2%aa%e0%b3%81%e0%b2%b7%e0%b3%8d%e0%b2%af-%e0%b2%af%e0%b3%8b%e0%b2%97-%e0%b2%aa/ https://newxpressnews.com/%e0%b2%97%e0%b3%81%e0%b2%b0%e0%b3%81%e0%b2%b5%e0%b2%be%e0%b2%b0%e0%b2%a6-%e0%b2%97%e0%b3%81%e0%b2%b0%e0%b3%81%e0%b2%aa%e0%b3%81%e0%b2%b7%e0%b3%8d%e0%b2%af-%e0%b2%af%e0%b3%8b%e0%b2%97-%e0%b2%aa/#respond Fri, 22 Nov 2024 08:21:10 +0000 https://newxpressnews.com/?p=2120 ಬೆಂಗಳೂರು: ಬೆಂಗಳೂರಿನ ಜಯನಗರ ಐದನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶ ಅನುಗ್ರಹದೊಂದಿಗೆ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್. ಕೆ. ವಾದೀಂದ್ರಾಚಾರ್ ಮಾರ್ಗದರ್ಶನದಲ್ಲಿ “ಗುರುಪುಷ್ಯ” ಯೋಗ ನಿಮಿತ್ತ ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಅಷ್ಟೋತ್ತರ ಸಹಿತ ಫಲಪಂಚಾಮೃತ ಅಭಿಷೇಕವು ನೆರವೇರಿಸಲಾಯಿತು. ನಂತರದಲ್ಲಿ ವಿಶೇಷ ಪುಷ್ಪಗಳಿಂದ ಅಲಂಕಾರವನ್ನು ಮಾಡಿ ಮಹಾಮಂಗಳಾರತಿಯು ನೆರವೇರಿತು ಎಂದು ಶ್ರೀ ನಂದಕಿಶೋರ್ ಆಚಾರ್ಯರು ತಿಳಿಸಿದರು.

ಈ ಸಂದರ್ಭದಲ್ಲಿ ಹಿರಿಯ ಚಿತ್ರನಟಿ ಶ್ರೀಮತಿ ಪದ್ಮಜ ರಾವ್ ರವರು ಈ ದಿನ ಸನ್ನಿಧಿಗೆ ಆಗಮಿಸಿ ಗುರುಗಳಲ್ಲಿ ಪ್ರಾರ್ಥನೆ ಸಲ್ಲಿಸಿ ದೀಪಗಳನ್ನು ಬೆಳಗಿಸಿ ಫಲಮಂತ್ರಾಕ್ಷತೆಯನ್ನು ಸ್ವೀಕರಿಸಿ ಗುರುಗಳ ಅನುಗ್ರಹಕ್ಕೆ ಪಾತ್ರರಾದರು. ಶ್ರೀ ಗುರು ರಾಯರ ಸನ್ನಿಧಿಗೆ ಆಗಮಿಸಿದ ಸಹಸ್ರಾರು ಭಕ್ತರು ಅನ್ನಸಂಪರ್ಪಣೆಯ ಪ್ರಸಾದವನ್ನು ಸ್ವೀಕರಿಸಿದರು. ಸಂಜೆ ಭಕ್ತಾದಿಗಳು ಕಾರ್ತೀಕ ದೀಪೋತ್ಸವ ಪ್ರಜ್ವಲಿಸಿದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕು|| ರಕ್ಷಿತಾ ಶರ್ಮಾ ಅವರು ತಮ್ಮ ಇಂಪು ಸಂಗೀತ ಶಾಲೆಯ ವಿದ್ಯಾರ್ಥಿಗಳೊಂದಿಗೆ ದಾಸವಾಣಿ ಕಾರ್ಯಕ್ರಮ ನಡೆಸಿಕೊಟ್ಟರು. ಈ ಎಲ್ಲಾ ಕಾರ್ಯಕ್ರಮಗಳಲ್ಲೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ರಾಘವೇಂದ್ರ ಸ್ವಾಮಿಗಳ ಅನುಗ್ರಹಕ್ಕೆ ಪಾತ್ರರಾದರು.

]]>
https://newxpressnews.com/%e0%b2%97%e0%b3%81%e0%b2%b0%e0%b3%81%e0%b2%b5%e0%b2%be%e0%b2%b0%e0%b2%a6-%e0%b2%97%e0%b3%81%e0%b2%b0%e0%b3%81%e0%b2%aa%e0%b3%81%e0%b2%b7%e0%b3%8d%e0%b2%af-%e0%b2%af%e0%b3%8b%e0%b2%97-%e0%b2%aa/feed/ 0
ಜಯನಗರ ರಾಯರ ಮಠದಲ್ಲಿ 108 ದಂಪತಿಗಳಿಂದ “ಸಾಮೂಹಿಕ ಶ್ರೀ ಅನಂತಪದ್ಮನಾಭ ವ್ರತ ಪೂಜೆ” https://newxpressnews.com/%e0%b2%9c%e0%b2%af%e0%b2%a8%e0%b2%97%e0%b2%b0-%e0%b2%b0%e0%b2%be%e0%b2%af%e0%b2%b0-%e0%b2%ae%e0%b2%a0%e0%b2%a6%e0%b2%b2%e0%b3%8d%e0%b2%b2%e0%b2%bf-108-%e0%b2%a6%e0%b2%82%e0%b2%aa%e0%b2%a4%e0%b2%bf/ https://newxpressnews.com/%e0%b2%9c%e0%b2%af%e0%b2%a8%e0%b2%97%e0%b2%b0-%e0%b2%b0%e0%b2%be%e0%b2%af%e0%b2%b0-%e0%b2%ae%e0%b2%a0%e0%b2%a6%e0%b2%b2%e0%b3%8d%e0%b2%b2%e0%b2%bf-108-%e0%b2%a6%e0%b2%82%e0%b2%aa%e0%b2%a4%e0%b2%bf/#respond Tue, 17 Sep 2024 12:32:27 +0000 https://newxpressnews.com/?p=1942 ಬೆಂಗಳೂರು, ಸೆ. 17: ಬೆಂಗಳೂರಿನ ಜಯನಗರದ 5ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 108 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್. ಕೆ. ವಾದಿಂದ್ರಾಚಾರ್ಯರ ನೇತೃತ್ವದಲ್ಲಿ “ಶ್ರೀ ಅನಂತಪದ್ಮನಾಭ ವ್ರತ ಪೂಜೆ”ಯನ್ನು ಸ್ವರ್ಣ ಸಿಂಹಾಸನದಲ್ಲಿ ಕಳಶವನ್ನು ಕೂರಿಸಿ, ಅರ್ಚನೆಯೊಂದಿಗೆ ಅರ್ಚಕರಾದ ರಾಮಚಂದ್ರಾಚಾರ್ ಮತ್ತು ಕೃಷ್ಣಾಚಾರ್ ಇವರಿಂದ ಪೂಜೆಯನ್ನು ನೆರವೇರಿಸಲಾಯಿತು ಎಂದು ನಂದಕಿಶೋರ್ ಆಚಾರ್ಯರು ತಿಳಿಸಿದರು.

ಈ ಸಂದರ್ಭದಲ್ಲಿ ವಿಶೇಷ ಉತ್ಸವಗಳೊಂದಿಗೆ 108 ದಂಪತಿಗಳಿಂದ ಸಾಮೂಹಿಕವಾಗಿ ಶ್ರೀ ಅನಂತಪದ್ಮನಾಭ ವ್ರತ ಪೂಜೆಯನ್ನು ಪ್ರತ್ಯೇಕ ಪ್ರತ್ಯೇಕ ಕಲಶವನ್ನು ಇರಿಸಿ 108 ದಂಪತಿಗಳು ಭಕ್ತಿಯಿಂದ ವ್ರತ ಪೂಜೆಯಲ್ಲಿ ಪಾಲ್ಗೊಂಡು ತೀರ್ಥಪ್ರಸಾದವನ್ನು ಸ್ವೀಕರಿಸಿ ಶ್ರೀ ಹರಿ ವಾಯು ಗುರುಗಳ ಅನುಗ್ರಹಕ್ಕೆ ಪಾತ್ರರಾದರು .

]]>
https://newxpressnews.com/%e0%b2%9c%e0%b2%af%e0%b2%a8%e0%b2%97%e0%b2%b0-%e0%b2%b0%e0%b2%be%e0%b2%af%e0%b2%b0-%e0%b2%ae%e0%b2%a0%e0%b2%a6%e0%b2%b2%e0%b3%8d%e0%b2%b2%e0%b2%bf-108-%e0%b2%a6%e0%b2%82%e0%b2%aa%e0%b2%a4%e0%b2%bf/feed/ 0
ಶ್ರೀ ಗುರು ರಾಯರ 353 ನೇ ಆರಾಧನಾ ಸಪ್ತರಾತ್ರೋತ್ಸವ “ಸಮಾರೋಪ ಸಮಾರಂಭ” ಜಯನಗರದ ಶ್ರೀ ರಾಘವೇಂದ್ರ ಮಠದಲ್ಲಿ https://newxpressnews.com/%e0%b2%b6%e0%b3%8d%e0%b2%b0%e0%b3%80-%e0%b2%97%e0%b3%81%e0%b2%b0%e0%b3%81-%e0%b2%b0%e0%b2%be%e0%b2%af%e0%b2%b0-353-%e0%b2%a8%e0%b3%87-%e0%b2%86%e0%b2%b0%e0%b2%be%e0%b2%a7%e0%b2%a8%e0%b2%be-%e0%b2%b8/ https://newxpressnews.com/%e0%b2%b6%e0%b3%8d%e0%b2%b0%e0%b3%80-%e0%b2%97%e0%b3%81%e0%b2%b0%e0%b3%81-%e0%b2%b0%e0%b2%be%e0%b2%af%e0%b2%b0-353-%e0%b2%a8%e0%b3%87-%e0%b2%86%e0%b2%b0%e0%b2%be%e0%b2%a7%e0%b2%a8%e0%b2%be-%e0%b2%b8/#respond Sun, 25 Aug 2024 14:45:14 +0000 https://newxpressnews.com/?p=1872 ಬೆಂಗಳೂರು: ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ಮತ್ತು ಕೃಷ್ಣ ಗುಂಡಾಚಾರ್ಯರ ನೇತೃತ್ವದಲ್ಲಿ ಆಗಸ್ಟ್ 18 ಕಾಣಿಯೂರು ಮಠಾಧೀಶರ ಅಮೃತ ಹಸ್ತದಿಂದ ಉದ್ಘಾಟನೆ ಗೊಂಡ ಶ್ರೀ ರಾಘವೇಂದ್ರ ಗುರುಸಾರ್ವಭೌಮರ 353ನೇ ಆರಾಧನಾ ಸಪ್ತರಾತ್ರೋತ್ಸವವು ಆರಂಭಗೊಂಡಿತು.

ಈ ಆರಾಧನೆಯ ಎಲ್ಲಾ ದಿನಗಳಲ್ಲೂ ಬೆಳಗ್ಗೆ ಶ್ರೀ ಗುರುರಾಯರ ಬೃಂದಾವನಕ್ಕೆ ಮಹಾಭಿಷೇಕ ದಿನಕ್ಕೊಂದು ಅಲಂಕಾರ ವಿಶೇಷ ಪೂಜಾ ಉತ್ಸವ,ರಾಯರ ಪಾದಪೂಜಾ, ಪ್ರವಚನ ಕೈಂಕರ್ಯಗಳು, ಮತ್ತು ಶ್ರೀಮಠಕ್ಕೆ ಆಗಮಿಸಿದ ಪ್ರತಿಯೊಬ್ಬ ಸಹಸ್ರಾರು ಭಕ್ತರಿಗೆ ಅನ್ನದಾನಸೇವೆ, ಸಂಜೆಯ ಪೂಜಾ ಕಾರ್ಯಕ್ರಮಗಳು, ದಾಸವಾಣಿ, ಸ್ಯಾಕ್ಸೋಫೋನ್ ವಾದನ.ಆಗಸ್ಟ್ 24 ವಿದುಷಿ ಶ್ರೀಮತಿ ದರ್ಶಿನಿ ಮಂಜುನಾಥ್ ಅವರ ನೃತ್ಯ ದಿಶಾ ಟ್ರಸ್ಟ್ ನ ಸುಮಾರು 60ಮಕ್ಕಳವಿದ್ಯಾರ್ಥಿ ಗಳಿಂದ”ಭರತನಾಟ್ಯ”ಪ್ರದರ್ಶನ ಜರುಗಿತು ಎಂದು ಶ್ರೀ ನಂದಕಿಶೋರಾಚಾರ್ಯರು ತಿಳಿಸಿದರು.

ಈ ಆರಾಧನೆಯ ಸಂದರ್ಭದಲ್ಲಿ ಸೇವೆ ಸಲ್ಲಿಸಿದ ಸೇವಾ ಕರ್ತೃಗಳಿಗೆ, ಸ್ವಯಂ ಸೇವಕರಿಗೆ ಹಾಗೂ ಶ್ರೀಮಠದ ಸಿಬ್ಬಂದಿಗಳಿಗೆ ಅನುಗ್ರಹ ಫಲ ಮಂತ್ರಾಕ್ಷತೆಯನ್ನು ಅನುಗ್ರಹಿಸಿ ಮಂತ್ರಾಲಯ ಶ್ರೀಪಾದರನ್ನು ಅಭಿಮಾನ ಪೂರ್ವಕವಾಗಿ ಅಭಿನಂದಿಸಿ ಶ್ರೀ ಮಠದ ವ್ಯವಸ್ಥಾಪಕರಾದ ಆರ್, ಕೆ ವಾದಿಂದ್ರ ಆಚಾರ್ಯರ ಅಚ್ಚುಕಟ್ಟಾದ ವ್ಯವಸ್ಥೆಯನ್ನು ಕೊಂಡಾಡಿ ಸಂತೋಷವನ್ನು ವ್ಯಕ್ತಪಡಿಸಿದರು. ಈ ಸಪ್ತ ರಾತ್ರೋತ್ಸವದ ಸಂದರ್ಭದಲ್ಲಿ 62,000ಕ್ಕೂ ಮಿಗಿಲಾಗಿ ಭಕ್ತ ಜನರಿಗೆ ಅನ್ನಸಂಪರ್ಪಣೆಯೂ ಬೆಳಗ್ಗೆ 11-30 ರಿಂದ ರಾತ್ರಿ 10-30 ವರೆಗೂ ನಿರಂತರವಾಗಿ ನೆರವೇರಿತು. ಸಹಸ್ರಾರು ಭಕ್ತರು ಶ್ರೀ ಗುರು ರಾಯರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಗುರುರಾಯರ ಅನುಗ್ರಹಕ್ಕೆ ಪಾತ್ರರಾದರು.

]]>
https://newxpressnews.com/%e0%b2%b6%e0%b3%8d%e0%b2%b0%e0%b3%80-%e0%b2%97%e0%b3%81%e0%b2%b0%e0%b3%81-%e0%b2%b0%e0%b2%be%e0%b2%af%e0%b2%b0-353-%e0%b2%a8%e0%b3%87-%e0%b2%86%e0%b2%b0%e0%b2%be%e0%b2%a7%e0%b2%a8%e0%b2%be-%e0%b2%b8/feed/ 0
ಶ್ರೀಗುರುರಾಯರು “ವಿಶ್ವವಂದ್ಯರು”- ಡಾ.ಅರಳು ಮಲ್ಲಿಗೆ ಪಾರ್ಥಸಾರಥಿ https://newxpressnews.com/%e0%b2%b6%e0%b3%8d%e0%b2%b0%e0%b3%80%e0%b2%97%e0%b3%81%e0%b2%b0%e0%b3%81%e0%b2%b0%e0%b2%be%e0%b2%af%e0%b2%b0%e0%b3%81-%e0%b2%b5%e0%b2%bf%e0%b2%b6%e0%b3%8d%e0%b2%b5%e0%b2%b5%e0%b2%82%e0%b2%a6/ https://newxpressnews.com/%e0%b2%b6%e0%b3%8d%e0%b2%b0%e0%b3%80%e0%b2%97%e0%b3%81%e0%b2%b0%e0%b3%81%e0%b2%b0%e0%b2%be%e0%b2%af%e0%b2%b0%e0%b3%81-%e0%b2%b5%e0%b2%bf%e0%b2%b6%e0%b3%8d%e0%b2%b5%e0%b2%b5%e0%b2%82%e0%b2%a6/#respond Wed, 21 Aug 2024 02:56:20 +0000 https://newxpressnews.com/?p=1850 ಬೆಂಗಳೂರು: ಶ್ರೀಗುರುರಾಯರು “ವಿಶ್ವವಂದ್ಯರು” ಎಂದು ಖ್ಯಾತ ಹರಿದಾಸ ವಿದ್ವಾಂಸ ಡಾ.ಅರಳುಮಲ್ಲಿಗೆ ಪಾರ್ಥಸಾರಥಿ ಹೇಳಿದರು. ಬಿ.ಕೆ.ಪ್ರಸನ್ನ ಸಂಪಾದಕತ್ವದ ಸ್ವದೇಶಿ ಉದ್ಯಮ ಪ್ರಕಟಿತ “ಶ್ರೀಗುರು ಸಾರ್ವಭೌಮ” ವಿಶೇಷ ಸಂಚಿಕೆಯನ್ನು ಜಯನಗರದ 5ನೇ ಬಡಾವಣೆಯ ನಂಜನಗೂಡು ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಕಾರ್ಯಕ್ರಮದಲ್ಲಿ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. “ಎನಗೆ ಗೋವಿಂದ” ಹಾಡಿನ ಮೂಲಕ ಹರಿದಾಸ ಪ್ರಪಂಚಕ್ಕೆ ಸ್ಪೂರ್ತಿಯಾದವರು ರಾಘವೇಂದ್ರರು. ಜಾತಿ, ಮತ, ದೇಶ ಭಾಷೆ ಪಂಥಗಳ ಭೇದಭಾವವಿಲ್ಲದೆ ಎಲ್ಲಾ ಶ್ರದ್ಧಾವಂತರಿಗೂ ಸಂತೃಪ್ತಿ, ಮನಃಶಾಂತಿ ವರ ನೀಡಿ ಅನುಗ್ರಹಿಸುತ್ತಿದ್ದಾರೆ ಮಂತ್ರಾಲಯದ ಮಹಾಮಹಿಮರು. ನಾಸ್ತಿಕ ಯುಗದ ನಿಸತ್ವ ಚೇತನಗಳಲ್ಲಿ ದೈವಭಕ್ತಿ ಆತ್ಮವಿಶ್ವಾಸ ಹಾಗೂ ವಿಚಾರ ಶ್ರದ್ಧೆ ಗಳನ್ನು ಉದ್ದೀಪಿಸಿದ ಗುರುಗಳು ವಿಶ್ವ ವಂದ್ಯರು ಎಂದು ಹೇಳಿದರು.


ಪರಮಪೂಜ್ಯ ಡಾ.ಶ್ರೀಶ್ರೀಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದರ ಅನುಗ್ರಹದೊಡನೆ ನಡೆದ ವಿಶೇಷ ಸಂಚಿಕೆ ಬಿಡುಗಡೆ ಸಂದರ್ಭದಲ್ಲಿ ಶ್ರೀಮಠದ ಹಿರಿಯ ವ್ಯವಸ್ಥಾಪಕ ಆರ್ ಕೆ ವಾದೀಂದ್ರ ಆಚಾರ್ಯ, ನಂದ ಕಿಶೋರ್ ಆಚಾರ್, ಗುರು ವಿಜಯ ಪ್ರತಿಷ್ಠಾನದ ಆಚಾರ್ಯ ನಾಗರಾಜು ಹಾವೇರಿ, ಬಿ.ಕೆ.ಪ್ರಸನ್ನ, ಪರಿಮಳ ಪತ್ರಿಕೆಯ ಸಂಪಾದಕ ಜಿ.ಕೆ.ಆಚಾರ್ಯ, ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಕಾರ್ಯನಿರ್ವಾಹಕ ಡಾ.ಗುರುರಾಜ ಪೋಶೆಟ್ಟಿಹಳ್ಳಿ ಮೊದಲಾದವರು ಉಪಸ್ಥಿತರಿದ್ದರು.

]]>
https://newxpressnews.com/%e0%b2%b6%e0%b3%8d%e0%b2%b0%e0%b3%80%e0%b2%97%e0%b3%81%e0%b2%b0%e0%b3%81%e0%b2%b0%e0%b2%be%e0%b2%af%e0%b2%b0%e0%b3%81-%e0%b2%b5%e0%b2%bf%e0%b2%b6%e0%b3%8d%e0%b2%b5%e0%b2%b5%e0%b2%82%e0%b2%a6/feed/ 0
ಜಯನಗರದ 5ನೇ ಬಡಾವಣೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ಗುರು ರಾಯರ 353ನೇ ಆರಾಧನಾ ಮಹೋತ್ಸವ, ಉದ್ಘಾಟನ ಸಮಾರಂಭ https://newxpressnews.com/%e0%b2%9c%e0%b2%af%e0%b2%a8%e0%b2%97%e0%b2%b0%e0%b2%a6-5%e0%b2%a8%e0%b3%87-%e0%b2%ac%e0%b2%a1%e0%b2%be%e0%b2%b5%e0%b2%a3%e0%b3%86%e0%b2%af%e0%b2%b2%e0%b3%8d%e0%b2%b2%e0%b2%bf%e0%b2%b0%e0%b3%81/ https://newxpressnews.com/%e0%b2%9c%e0%b2%af%e0%b2%a8%e0%b2%97%e0%b2%b0%e0%b2%a6-5%e0%b2%a8%e0%b3%87-%e0%b2%ac%e0%b2%a1%e0%b2%be%e0%b2%b5%e0%b2%a3%e0%b3%86%e0%b2%af%e0%b2%b2%e0%b3%8d%e0%b2%b2%e0%b2%bf%e0%b2%b0%e0%b3%81/#respond Mon, 19 Aug 2024 09:53:04 +0000 https://newxpressnews.com/?p=1839 ಬೆಂಗಳೊರು: ಶ್ರೀ ಮಂತ್ರಾಲಯ ಕ್ಷೇತ್ರದಂತೆ ಬೆಂಗಳೂರಿನ ಜಯನಗರದ 5ನೇ ಬಡಾವಣೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿಯೂ ಶ್ರೀ ಗುರು ರಾಯರ 353ನೇ ಆರಾಧನಾ ಮಹೋತ್ಸವದ, ರಾಯರ ಬೃಂದಾವನಕ್ಕೆ ನವರತ್ನ ಕವಚದ ಅಲಂಕಾರ ಮತ್ತು ವಿದ್ಯುತ್ ದೀಪಗಳ ಅಲಂಕಾರ ಮಾಡಲಾಗಿದೆ.


ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 353ನೇ “ಆರಾಧನಾ”. ಈ ಸಪ್ತರಾತ್ರೋತ್ಸವವನ್ನು ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿಗಳಾದ ಪರಮ ಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಆಗಸ್ಟ್ 18ರಂದು ಕಾಣಿಯೂರು ಮಠಾಧೀಶರಾದ ಪರಮಪೂಜ್ಯ ಶ್ರೀ 108 ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದಂಗಳವರಿಂದ ಸಪ್ತರಾತ್ರೋತ್ಸವದ ಉದ್ಘಾಟನೆ, ಗೋಪೂಜೆ, ಧನ-ಧಾನ್ಯ ಪೂಜೆ ನೆರೆವೇರಿತು.

ಈ ಸಂದರ್ಭದಲ್ಲಿ ಸುಧಾ ಮೂರ್ತಿಯವರು ಆಗಮಿಸಿ ಸಂಕಲ್ಪ ದೊಂದಿಗೆ ಗುರುರಾಜರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಭಕ್ತರಿಗಾಗಿ ಅಚ್ಚುಕಟ್ಟಾದ ವ್ಯವಸ್ಥೆಯೊಂದಿಗೆ ಆರಾಧನಾ ಮಹೋತ್ಸವಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ ಎಂದು ಶ್ರೀ ನಂದ ಕಿಶೋರ್ ಆಚಾರ್ಯರು ತಿಳಿಸಿದರು.
.

]]>
https://newxpressnews.com/%e0%b2%9c%e0%b2%af%e0%b2%a8%e0%b2%97%e0%b2%b0%e0%b2%a6-5%e0%b2%a8%e0%b3%87-%e0%b2%ac%e0%b2%a1%e0%b2%be%e0%b2%b5%e0%b2%a3%e0%b3%86%e0%b2%af%e0%b2%b2%e0%b3%8d%e0%b2%b2%e0%b2%bf%e0%b2%b0%e0%b3%81/feed/ 0
ಮಂತ್ರಾಲಯ ಪರಮ ಪೂಜ್ಯ ಶ್ರೀ108 ಶ್ರೀಸುಬುಧೇಂದ್ರತೀರ್ಥ ಶ್ರೀಗಳಿಂದ ಸಹಸ್ರಾರು ಶಿಷ್ಯ ಭಕ್ತರಿಗೆ ತಪ್ತ ಮುದ್ರಾಧಾರಣೆ” https://newxpressnews.com/%e0%b2%ae%e0%b2%82%e0%b2%a4%e0%b3%8d%e0%b2%b0%e0%b2%be%e0%b2%b2%e0%b2%af-%e0%b2%aa%e0%b2%b0%e0%b2%ae-%e0%b2%aa%e0%b3%82%e0%b2%9c%e0%b3%8d%e0%b2%af-%e0%b2%b6%e0%b3%8d%e0%b2%b0%e0%b3%80108-%e0%b2%b6/ https://newxpressnews.com/%e0%b2%ae%e0%b2%82%e0%b2%a4%e0%b3%8d%e0%b2%b0%e0%b2%be%e0%b2%b2%e0%b2%af-%e0%b2%aa%e0%b2%b0%e0%b2%ae-%e0%b2%aa%e0%b3%82%e0%b2%9c%e0%b3%8d%e0%b2%af-%e0%b2%b6%e0%b3%8d%e0%b2%b0%e0%b3%80108-%e0%b2%b6/#respond Thu, 18 Jul 2024 05:28:09 +0000 https://newxpressnews.com/?p=1731 ಬೆಂಗಳೂರು: ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಆಷಾಢ ಶುದ್ಧ ಪ್ರಥಮ “ಏಕಾದಶಿ” ಪ್ರಯುಕ್ತ ಜಗದ್ಗುರು ಶ್ರೀಮನ್ ಮದ್ವಾಚಾರ್ಯಮೂಲ ಮಹಾಸಂಸ್ಥಾನದೀಶ್ವರರಾದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪರಮಪೂಜ್ಯ 1008 ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರು ತಮ್ಮ ಅಮೃತ ಹಸ್ತದಿಂದ ಶ್ರೀಮನ್ ಮೂಲರಾಮಚಂದ್ರದೇವರ ಸಂಸ್ಥಾನ ಪೂಜೆಯನ್ನು ನೆರವೇರಿಸಿ, ತದನಂತರ ಶ್ರೀ ಸುದರ್ಶನ ಹೋಮದೊಂದಿಗೆ ವಿಶೇಷವಾಗಿ ಶಯನಿ ಪ್ರಥಮ “ಏಕಾದಶಿ” ಪ್ರಯುಕ್ತ ಶ್ರೀ ರಾಘವೇಂದ್ರ ಸ್ವಾಮಿಗಳ ಮುಂಭಾಗದ ಬಂಗಾರದ ತೊಟ್ಟಿಲನಲ್ಲಿ ಶ್ರೀಮನ್ ಮೂಲ ರಾಮ ಚಂದ್ರ ದೇವರಿಗೆ ತೊಟ್ಟಿಲ ಸೇವೆಯನ್ನು ನೆರವೇರಿಸಿ ಮಹಾಮಂಗಳಾರತಿ ಯೊಂದಿಗೆ ಪ್ರಾರ್ಥನೆಯನ್ನು ಸಲ್ಲಿಸಿ ತಾವು “ತಪ್ತ ಮುದ್ರಾ ಧಾರಣ”ವನ್ನು ಸ್ವೀಕರಿಸಿ,ತದನಂತರ ಶ್ರೀಮಠದ ಸಹಸ್ರಾರು ಶಿಷ್ಯರಿಗೆ ಮತ್ತು ಭಕ್ತರಿಗೆ ನಿರಂತರವಾಗಿ ತಪ್ತಮುದ್ರಾಧಾರಣವನ್ನು ನೆರೆವೇರಿಸಿದರು. ಈ ಸಂದರ್ಭದಲ್ಲಿ ಶ್ರೀಮಠದ ಪಂಡಿತರಿಂದ ಭಾಗವತ ಪ್ರವಚನ ಮಾಲಿಕೆಯ ಉಪನ್ಯಾಸವೂ ನೆರವೇರಿತು.

ಈ ತಪ್ತ ಮುದ್ರಾ ಧಾರಣೆ ಸ್ವೀಕರಿಸಲು ಸಹಸ್ರಾರು ಶಿಷ್ಯ ಭಕ್ತರಿಗೆ ಅಚ್ಚುಕಟ್ಟಾದ ಸರದಿ ಸಾಲಿನಲ್ಲಿ ಬರುವ ಹಾಗೆ ವಯೋವೃದ್ಧರಿಗೆ ಮತ್ತು ವಿಕಲಚೇತನರಿಗೆ ಪ್ರತ್ಯೇಕದ ವ್ಯವಸ್ಥೆಯನ್ನು ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದಿಂದ್ರ ಆಚಾರ್ಯರ ನೇತೃತ್ವದಲ್ಲಿ ಸಿಬ್ಬಂದಿಗಳ ಸಹಕಾರದೊಂದಿಗೆ ವ್ಯವಸ್ಥೆ ಮಾಡಲಾಗಿತ್ತು ಎಂದು ಶ್ರೀ ನಂದಕಿಶೋರ್ ಆಚಾರ್ಯರು ತಿಳಿಸಿದರು, ಶ್ರೀ ಮಠದ ಪ್ರಕಾರ ಪೂಜಾ ಮಂದಿರ ರಾಯರ ಹೊರಬಾಗಿಲಿನಿಂದ ಶಾಲಿನಿ ಆಟದ ಮೈದಾನದವರೆಗೆ ತಪ್ತ ಮುದ್ರಾಧಾರಣಗಾಗಿ ಸಹಸ್ರಾರು ಶಿಷ್ಯ- ಭಕ್ತ ಸಮೂಹವು ಎದ್ದು ಕಾಣುತ್ತಿತ್ತು ಬೆಳಗ್ಗೆ ಯಿಂದಲೇ ನಿರಂತರವಾಗಿ ರಾತ್ರಿ 10 ಗಂಟೆಯವರೆಗೆ ತಪ್ತ ಮುದ್ರಾ ಧಾರಣಾ ಕಾರ್ಯಕ್ರಮವೂ ಮುಂದುವರೆಯಿತು, ಶ್ರೀ ಮಠದ ಶಿಷ್ಯರು ಮತ್ತು ಭಕ್ತರು ಭಗವಂತನ ಚಿಹ್ನೆಗಳಾದ ಚಕ್ರ ಶಂಖವನ್ನು ಧರಿಸಿ ಕೊಂಡು ಶ್ರೀಹರಿವಾಯುಗುರುಗಳ ಅನುಗ್ರಹಕ್ಕೆ ಪಾತ್ರರಾದರು.

]]>
https://newxpressnews.com/%e0%b2%ae%e0%b2%82%e0%b2%a4%e0%b3%8d%e0%b2%b0%e0%b2%be%e0%b2%b2%e0%b2%af-%e0%b2%aa%e0%b2%b0%e0%b2%ae-%e0%b2%aa%e0%b3%82%e0%b2%9c%e0%b3%8d%e0%b2%af-%e0%b2%b6%e0%b3%8d%e0%b2%b0%e0%b3%80108-%e0%b2%b6/feed/ 0
ಜುಲೈ 17 ರಂದು ಮಂತ್ರಾಲಯ ಶ್ರೀಗಳಿಂದ “ತಪ್ತ ಮುದ್ರಾ ಧಾರಣೆ” https://newxpressnews.com/%e0%b2%9c%e0%b3%81%e0%b2%b2%e0%b3%88-17-%e0%b2%b0%e0%b2%82%e0%b2%a6%e0%b3%81-%e0%b2%ae%e0%b2%82%e0%b2%a4%e0%b3%8d%e0%b2%b0%e0%b2%be%e0%b2%b2%e0%b2%af-%e0%b2%b6%e0%b3%8d%e0%b2%b0%e0%b3%80%e0%b2%97/ https://newxpressnews.com/%e0%b2%9c%e0%b3%81%e0%b2%b2%e0%b3%88-17-%e0%b2%b0%e0%b2%82%e0%b2%a6%e0%b3%81-%e0%b2%ae%e0%b2%82%e0%b2%a4%e0%b3%8d%e0%b2%b0%e0%b2%be%e0%b2%b2%e0%b2%af-%e0%b2%b6%e0%b3%8d%e0%b2%b0%e0%b3%80%e0%b2%97/#respond Sun, 14 Jul 2024 13:28:14 +0000 https://newxpressnews.com/?p=1728 ಬೆಂಗಳೂರು, ಜುಲೈ 14: ಬೆಂಗಳೂರಿನ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಆಷಾಢ ಶುದ್ಧ ಪ್ರಥಮ “ಏಕಾದಶಿ” ಪ್ರಯುಕ್ತ 17-7-2024 ಬುಧವಾರದಂದು ಜಗದ್ಗುರು ಶ್ರೀಮನ್ ಮದ್ವಾಚಾರ್ಯಮೂಲ ಮಹಾಸಂಸ್ಥಾನದೀಶ್ವರರಾದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪ್ರಸ್ತುತ ಪೀಠಾಧಿಪತಿ ಗಳಾದ ಪರಮ ಪೂಜ್ಯ 1008 ಶ್ರೀ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಶ್ರೀಮನ್ ಮೂಲ ರಾಮಚಂದ್ರದೇವರ ಸಂಸ್ಥಾನ ಪೂಜೆಯನ್ನು ನೆರವೇರಿಸಿ,

ಶ್ರೀ ಸುದರ್ಶನ ಹೋಮದೊಂದಿಗೆ ತಾವು ತಪ್ತ ಮುದ್ರ ಧಾರಣೆಯನ್ನು ಸ್ವೀಕರಿಸಿ ತದನಂತರ ಶ್ರೀಮಠದ ಶಿಷ್ಯರಿಗೆ ಬೆಳಗ್ಗೆ 7.30 ರಿಂದ ರಾತ್ರಿ 9.30 ವರೆಗೆ ನಿರಂತರವಾಗಿ ತಪ್ತ ಮುದ್ರ ಧಾರಣೆಯನ್ನು ಮಾಡಲಿದ್ದಾರೆ ಈ ಸಂದರ್ಭದಲ್ಲಿ ಶ್ರೀಮಠದ ಪಂಡಿತರಿಂದ ಉಪನ್ಯಾಸ ಮಾಲಿಕೆಯು ನೆರವೇರಲಿದೆ ಎಂದು ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್.ಕೆ.ವಾದಿಂದ್ರ ಆಚಾರ್ಯರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

]]>
https://newxpressnews.com/%e0%b2%9c%e0%b3%81%e0%b2%b2%e0%b3%88-17-%e0%b2%b0%e0%b2%82%e0%b2%a6%e0%b3%81-%e0%b2%ae%e0%b2%82%e0%b2%a4%e0%b3%8d%e0%b2%b0%e0%b2%be%e0%b2%b2%e0%b2%af-%e0%b2%b6%e0%b3%8d%e0%b2%b0%e0%b3%80%e0%b2%97/feed/ 0
“ಶ್ರೀ 1008 ಶ್ರೀ ವಿಜಯೀoದ್ರ ತೀರ್ಥ ಶ್ರೀ ಪಾದರ “ಆರಾಧನಾ” ಮಹೋತ್ಸವ ಶ್ರೀ ಗುರು ರಾಯರ ಸನ್ನಿಧಿಯಲ್ಲಿ” https://newxpressnews.com/%e0%b2%b6%e0%b3%8d%e0%b2%b0%e0%b3%80-1008-%e0%b2%b6%e0%b3%8d%e0%b2%b0%e0%b3%80-%e0%b2%b5%e0%b2%bf%e0%b2%9c%e0%b2%af%e0%b3%80o%e0%b2%a6%e0%b3%8d%e0%b2%b0-%e0%b2%a4%e0%b3%80%e0%b2%b0%e0%b3%8d%e0%b2%a5/ https://newxpressnews.com/%e0%b2%b6%e0%b3%8d%e0%b2%b0%e0%b3%80-1008-%e0%b2%b6%e0%b3%8d%e0%b2%b0%e0%b3%80-%e0%b2%b5%e0%b2%bf%e0%b2%9c%e0%b2%af%e0%b3%80o%e0%b2%a6%e0%b3%8d%e0%b2%b0-%e0%b2%a4%e0%b3%80%e0%b2%b0%e0%b3%8d%e0%b2%a5/#respond Thu, 04 Jul 2024 05:10:20 +0000 https://newxpressnews.com/?p=1702 ಬೆಂಗಳೂರು, ಜೂಲೈ 4: ಬೆಂಗಳೂರಿನ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮ ಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಅನುಗ್ರಹ ಆದೇಶದಂತೆ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾಧೀಂದ್ರಾಚಾರ್ಯರ ನೇತೃತ್ವದಲ್ಲಿ ಶ್ರೀ1008 ಶ್ರೀ ವಿಜಯೀoದ್ರತೀರ್ಥ ಶ್ರೀಪಾದರ “ಆರಾಧನಾ”ಮಹೋತ್ಸವವು ವಿಶೇಷ ಪಲ್ಲಕ್ಕಿ ಉತ್ಸವ, ಗಜವಾಹನೋತ್ಸವ, ರಥೋತ್ಸವದೊಂದಿಗೆ ನೆರವೇರಿತು ಎಂದು ಶ್ರೀ ನಂದಕಿಶೋರ್ ಆಚಾರ್ಯರು ತಿಳಿಸಿದರು, ಈ ಸಂದರ್ಭದಲ್ಲಿ ಭಕ್ತಾದಿಗಳು ಪೂಜಾ ಸೇವೆಯಲ್ಲಿ ಭಾಗವಹಿಸಿ ತೀರ್ಥ ಪ್ರಸಾದವನ್ನು ಸ್ವೀಕರಿಸಿ ಶ್ರೀ ಹರಿವಾಯು ಗುರುಗಳ ಅನುಗ್ರಹಕ್ಕೆ ಪಾತ್ರರಾದರು.

]]>
https://newxpressnews.com/%e0%b2%b6%e0%b3%8d%e0%b2%b0%e0%b3%80-1008-%e0%b2%b6%e0%b3%8d%e0%b2%b0%e0%b3%80-%e0%b2%b5%e0%b2%bf%e0%b2%9c%e0%b2%af%e0%b3%80o%e0%b2%a6%e0%b3%8d%e0%b2%b0-%e0%b2%a4%e0%b3%80%e0%b2%b0%e0%b3%8d%e0%b2%a5/feed/ 0
“ಮಂತ್ರಾಲಯ ಶ್ರೀಗಳಿಂದ ಜಯನಗರ ರಾಯರ ಮಠದಲ್ಲಿ ಶ್ರೀಮನ್ ಮೂಲ ರಾಮಚಂದ್ರ ದೇವರ ಪೂಜೆ” https://newxpressnews.com/%e0%b2%ae%e0%b2%82%e0%b2%a4%e0%b3%8d%e0%b2%b0%e0%b2%be%e0%b2%b2%e0%b2%af-%e0%b2%b6%e0%b3%8d%e0%b2%b0%e0%b3%80%e0%b2%97%e0%b2%b3%e0%b2%bf%e0%b2%82%e0%b2%a6-%e0%b2%9c%e0%b2%af%e0%b2%a8%e0%b2%97/ https://newxpressnews.com/%e0%b2%ae%e0%b2%82%e0%b2%a4%e0%b3%8d%e0%b2%b0%e0%b2%be%e0%b2%b2%e0%b2%af-%e0%b2%b6%e0%b3%8d%e0%b2%b0%e0%b3%80%e0%b2%97%e0%b2%b3%e0%b2%bf%e0%b2%82%e0%b2%a6-%e0%b2%9c%e0%b2%af%e0%b2%a8%e0%b2%97/#respond Sat, 25 May 2024 09:17:14 +0000 https://newxpressnews.com/?p=1549 ಬೆಂಗಳೂರು, ಮೇ 25: ಇತ್ತೀಚೆಗೆ ಬೆಂಗಳೂರಿಗೆ ಆಗಮಿಸಿದ ಪರಮಪೂಜ್ಯರ ಅಧ್ಯಕ್ಷತೆಯಲ್ಲಿ ಮಂತ್ರಾಲಯದ ಶ್ರೀ “ಗುರುಸಾರ್ವಭೌಮ” ವಿದ್ಯಾಪೀಠದ ವಿದ್ಯಾರ್ಥಿಗಳಿಗೆ “ಶಾಸ್ತ್ರೀಯ ಪರೀಕ್ಷೆ”ಯನ್ನು ಬೆಂಗಳೂರು ನಗರದ ಪವಮಾನಪುರ ಬಡಾವಣೆಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮಂತ್ರಾಲಯ ಕ್ಷೇತ್ರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪರಮಪೂಜ್ಯ ಶ್ರೀ1008 ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಘನ ಅಧ್ಯಕ್ಷತೆಯಲ್ಲಿ ಶೀಗಳ ಪೂರ್ವಾಶ್ರಮದ ತಂದೆಯವರಾದ ಪಂಡಿತ ಕೇಸರಿ ರಾಜಾ ಎಸ್. ಗಿರಿ ಆಚಾರ್ಯರ ಉಪಸ್ಥಿತಿಯಲ್ಲಿ ವಿಶೇಷ ವಿದ್ಯಾರ್ಥಿಗಳಿಗೆ ಶಾಸ್ತ್ರೀಯ ಪರೀಕ್ಷೆಯ ಕಾರ್ಯಕ್ರಮವು ನೆರವೇರಿತು.

ಈ ಪರೀಕ್ಷಾ ಕಾರ್ಯಕ್ರಮದಲ್ಲಿ 45ಕ್ಕೂ ಹೆಚ್ಚಿನ ವಿದ್ವಾಂಸರಿಂದ ಶಾಸ್ತ್ರ ಪರೀಕ್ಷೆಯನ್ನು ನಡೆಸಿ ವಿದ್ಯಾರ್ಥಿಗಳ ಪರೀಕ್ಷೆಯನ್ನು ಕಂಡು ಸಂತೋಷ ವ್ಯಕ್ತಪಡಿಸುತ್ತಾ ವಿದ್ಯಾ ಮಠ ಶ್ರೀ ರಾಯರ ಮಠದ ವಿದ್ಯಾರ್ಥಿಗಳನ್ನು ಕೊಡುಗೆಯಾಗಿ ನೀಡಿದ ಶ್ರೀ ಶ್ರೀ ಪಾದರನ್ನು ಅಭಿನಂದಿಸಿ ಗೌರವಿಸಿ ಸನ್ಮಾನಿಸಿ ನಮಸ್ಕರಸಿದರು. ನಂತರ ಪರಮಪೂಜ್ಯ ಶ್ರೀಪಾದರು ಈ ದಿನ ಜಯನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಸನ್ನಿಧಿಯಲ್ಲಿ ಶ್ರೀಮನ್ ಮೂಲ ರಾಮಚಂದ್ರದೇವರ ಸಂಸ್ಥಾನ ಪೂಜೆಯನ್ನು ನೆರವೇರಿಸಿ, ಶ್ರೀ ರಾಘವೇಂದ್ರ ಸ್ವಾಮಿಗಳ ಬಂಗಾರದ ಮೂಲ ಪಾದುಕೆಗಳಿಗೆ ಮತ್ತು ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೂ ಮಹಾ ಮಂಗಳಾರತಿಯನ್ನು ನೆರವೇರಿಸಿ, ಭಕ್ತರಿಗೆ ಫಲ ಮಂತ್ರಾಕ್ಷತೆ ಕೊಟ್ಟು ಅನುಗ್ರಹಿಸಿದರು.

]]>
https://newxpressnews.com/%e0%b2%ae%e0%b2%82%e0%b2%a4%e0%b3%8d%e0%b2%b0%e0%b2%be%e0%b2%b2%e0%b2%af-%e0%b2%b6%e0%b3%8d%e0%b2%b0%e0%b3%80%e0%b2%97%e0%b2%b3%e0%b2%bf%e0%b2%82%e0%b2%a6-%e0%b2%9c%e0%b2%af%e0%b2%a8%e0%b2%97/feed/ 0